ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿರುವ ನಮ್ಮ ನಾಡು ಪತ್ರಿಕೆಯ ಸಂಪಾದಕರು ಹಾಗೂ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಸಂಘದ ರಾಜ್ಯ ಉಪಾಧ್ಯಕ್ಷರು ಮತ್ತು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷರಾದ ಕೆ ಬಿ ಶಿವಕುಮಾರ್ ಅವರಿಗೆ ನ್ಯೂಸ್ ವಾರಿಯರ್ಸ್ ಪತ್ರಿಕೆಯ ಸಂಪಾದಕರಾದ ರಘುರಾಜ್ ಹೆಚ್, ಕೆ. ಅವರು ಪತ್ರಿಕಾ ಕಚೇರಿಗೆ ಭೇಟಿ ನೀಡಿ ಆತ್ಮೀಯವಾಗಿ ಅಭಿನಂದನೆಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ನಮ್ಮ ನಾಡು ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ವೀರೇಂದ್ರ, ಶಿಕಾರಿಪುರ ನಮ್ಮ ನಾಡು ವರದಿಗಾರರಾದ ರಾಜು ಬಿಎಲ್ ಅವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ