ರಾಷ್ಟ್ರಭಕ್ತರ ಬಳಗದ ಮುಖಂಡರು ಶಿವಮೊಗ್ಗದ ಯುವ ಮುಖಂಡರಾದ ಕೆಇ ಕಾಂತೇಶ್ ರವರಿಗೆ ವಿಶೇಷ ಪ್ರಶಸ್ತಿ ಲಭಿಸಿದೆ.ಮಲೇಶಿಯಾದಲ್ಲಿ ವಿಜಯವಾಣಿ ದಿನಪತ್ರಿಕೆ ಕೊಡಮಾಡಿದ “ವಿಜಯರತ್ನ” ಪ್ರಶಸ್ತಿ ನೀಡಿ ಗೌರವಿಸಿದೆ .

ಮಲೇಶಿಯಾ ದೇಶದಲ್ಲಿ ಭಾರತದ ಹೈಕಮೀಷನರಾಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀ B N ರೆಡ್ಡಿ ಹಾಗು ವಿಜಯವಾಣಿ ದಿನಪತ್ರಿಕೆಯ ಮುಖ್ಯಸ್ಥರಾದ ಶ್ರೀ ಆನಂದ್ ಸಂಕೇಶ್ವರ್ ಅವರು ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು .

ಸಾಮಾಜಿಕ ಸೇವಾಕ್ಷೇತ್ರದ ಸಾಧನೆಗಾಗಿ ನೀಡಲಾಗಿರುವ ಈ ಗೌರವ ಪ್ರಶಸ್ತಿಕ ಈ ಕಾಂತೇಶ್ ಅವರಿಗೆ ನೀಡಲಾಯಿತು.