ಆಗುಂಬೆ ಘಾಟಿಯಲ್ಲಿ ಗುಡ್ಡ ಕುಸಿತದಿಂದಾಗಿ ಸಂಚಾರ ಅಸ್ಥವ್ಯಸ್ಥಗೊಂಡಿದೆ.ರಸ್ತೆಗೆ ಅಡ್ಡಲಾಗಿ ದೊಡ್ಡ ಮರಗಳು ಮತ್ತು ಮಣ್ಣುಗಳು ರಸ್ತೆಗೆ ಉರುಳಿದ್ದು ಧರೆ ಕುಸಿತ ಉಂಟಾಗಿದೆ. ಸಂಜೆಯ ನಂತರ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.
6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಮರ ಮತ್ತು ಮಣ್ಣು ತೆರವಿಗೆ ಸಮಯ ಬೇಕಾಗಿದೆ.ಆದ್ದರಿಂದ ಇವತ್ತು ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ.