ಇಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ವೇದಾ ವಿಜಯಕುಮಾರ್ ಅವರು ಜಿಲ್ಲಾಧಿಕಾರಿಗೆ ಎಲ್ಲಾ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕೋವಿಡ್ ಕೇಂದ್ರ ಹಾಗೂ ಚಿಕಿತ್ಸಾ ಕೇಂದ್ರ ಸ್ಥಾಪಿಸಲು ಜಿಲ್ಲಾಧಿಕಾರಿಗೆ ಮನವಿ ನೀಡಿದರು
ಆರೈಕೆ ಕೇಂದ್ರಕ್ಕೆ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ವ್ಯಾಪ್ತಿಯಲ್ಲಿಯೇ ಇರುವ ಶಾಲೆ ಸಮುದಾಯ ಭವನಗಳನ್ನು ಬಳಸಿಕೊಳ್ಳಬೇಕು.ಒಟ್ಟಾರೆ ಜೀವ ಹಾಗೂ ಜೀವನದ ಉಳಿಸುವ ಎಲ್ಲಾ ರೀತಿಯ ಕ್ರಮಗಳನ್ನು ಸರಕಾರ ತೆಗೆದುಕೊಳ್ಳಬೇಕು ಎಂದು ಈ ಮೂಲಕ ಆಗ್ರಹಿಸುತ್ತೇನೆ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳನ್ನು ಸಹ ಕೊರೊನಾ ವಾರಿಯರ್ಸ್ ಗಳಾಗಿ ಪರಿಗಣಿಸಬೇಕಾಗಿ ಕೋರಿದರು.ಈ ಸಮಯದಲ್ಲಿ ಆರ್ ವಿಜಯಕುಮಾರ್ ಹಾಪ್ ಕಾಮ್ಸ್ ನಿರ್ದೇಶಕರು ಹೆಚ್ಚ ಡಿ ದೇವಿಕುಮಾರ್ ಮಾಜಿ ನಿರ್ದೇಶಕರು ಭೋವಿ ನಿಗಮ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ