ಶಿವಮೊಗ್ಗ ಜಿಲ್ಲೆಯ ಹೆಮ್ಮೆಯ ಕನ್ನಡತಿ, ಶಿಕ್ಷಕಿ , ಸಾಹಿತಿ ಹಾಗೂ ಸದಾ ಕ್ರಿಯಾಶೀಲವಾಗಿ ಸಮಾಜಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಶ್ರೀಮತಿ ಅನಿತಕೃಷ್ಣ ಅವರನ್ನು ಶಿವಮೊಗ್ಗ ಜಿಲ್ಲೆ ಜಿಲ್ಲಾಧ್ಯಕ್ಷರಾಗಿ ಆಯ್ಕೆಮಾಡಲಾಗಿದೆ ಎಂದು ತಿಳಿಸಲು ಕರ್ನಾಟಕ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು ಹರ್ಷಿಸುತ್ತದೆ . ಬಿ.ಶಿವಕುಮಾರ್ ಸಂಸ್ಥಾಪಕ ರಾಜ್ಯಾಧ್ಯಕ್ಷರು ಕ ,ರಾ, ಶಿ, ಸಾ, ಪ. ಶ್ರೀ.ಯಲ್ಲಪ್ಪ ಕರೆನ್ನನವರ ರಾಜ್ಯಪ್ರಧಾನ ಕಾರ್ಯದರ್ಶಿಗಳು. ಶ್ರೀಮತಿ ಅನಿತಕೃಷ್ಣ ಶಿಕ್ಷಕಿ ಇವರಿಗೆ ನಮ್ಮ ಪ್ರಜಾಶಕ್ತಿ. ಆನ್ಲೈನ್ ಪತ್ರಿಕಾ ಬಳಗದ ವತಿಯಿಂದ ಅಭಿನಂದನೆಗಳು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153