ಜಿಲ್ಲಾ ಕಚೇರಿಯಲ್ಲಿ ರಾಜ್ಯ ಬಿ ಜೆ ಪಿ ಯಿಂದ ಪ್ರತಿ ಬೂತ್ ಅಧ್ಯಕ್ಷರ ಮನೆಗಳಿಗೆ ನಾಮ ಪಲಕ ನೀಡುವ ಕಾರ್ಯಕ್ರಮವನ್ನು ನಗರ ಬಿಜೆಪಿ ಸಮಿತಿ ವತಿಯಿಂದ ಆಯೋಜಿಸಲಾಯಿತು. ಈ ಕಾರ್ಯಕ್ರಮಕ್ಕೆ ಮಾನ್ಯ ಗ್ರಾಮೀಣ ಅಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀಯುತ ಕೆ. ಎಸ್. ಈಶ್ವರಪ್ಪನವರು ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಿಗೆ ನಾಮ ಪಲಕ ಹಸ್ತಾಂತರ ಮಾಡುವುದರ ಮೂಲಕ ಚಾಲನೆ ನೀಡಿ ಮಾತಾಡಿದರು ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಟಿ ಡಿ.ಮೇಘರಾಜ್,ನಗರ ಬಿಜೆಪ ಅಧ್ಯಕ್ಷರಾದ ಎನ್.ಕೆ.ಜಗದೀಶ್,ನಗರದ ಬಿಜೆಪಿ ಪ್ರದಾನ ಕಾರ್ಯದರ್ಶಿಗಳಾದ ಸಂತೋಷ್ ಬಳ್ಳಕೆರೆ, ಮೋಹನ್ ರೆಡ್ಡಿ,ಮಹಾನಗರ ಪಾಲಿಕೆ ಸದಸ್ಯರಾದ ಎಸ್.ಎನ್.ಚನ್ನಬಸಪ್ಪ,ಜ್ಞಾನೇಶ್ವರ್,ಪ್ರಭಾಕರ್,ಸುವರ್ಣ ಶಂಕರ್,ರಾಹುಲ್ ಬಿದರೆ ,ಪ್ರಮುಖರಾದ ಎನ್.ಜೆ.ನಾಗರಾಜ್,ಹಾಗೂ ನಗರ ಬಿಜೆಪಿ ಪದಾಧಿಕಾರಿಗಳು ಪಾಲಿಕೆ ಸದಸ್ಯರು ಉಪಸ್ತಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153