ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ವತಿಯಿಂದ 125ನೇ ವರ್ಷದ ಶತಮಾನೋತ್ಸವದ ರಜತ ಮಹೋತ್ಸವದ ಅಂಗವಾಗಿ ರಾಜ್ಯಮಟ್ಟದ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ.
ಈ ಪ್ರಯುಕ್ತ ಆಹ್ವಾನ ಪತ್ರಿಕೆ ಕ್ರೀಡೋತ್ಸವದ ಪೋಸ್ಟರ್ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರದ ಗೌರವಾನ್ವಿತ ಮಂಜುನಾಥ್ ಜಿಎ ಇವರು ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಜಿ ಆರ್ ರಾಘವೇಂದ್ರ ಸ್ವಾಮಿ ಉಪಾಧ್ಯಕ್ಷರಾದ ನಂದಿನಿ ದೇವಿ , ಕಿಲಕ ಮಧುಸೂದನ್ ಶೆಟ್ಟಿ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ಖಜಾಂಚಿ ಮಾಲತೇಶ್ ನಿರಂಜನ್ ಮೋಹಿತ್ ಜನಾರ್ಧನ್ ಜಗದೀಶ್ ಅತ್ತ ಉಲ್ಲಾ ಖಾನ್ ಮುಂತಾದವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.