ಮಂಜುನಾಥ್ ಶೆಟ್ಟಿ…
ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 15 ರ ಭಾನುವಾರದಂದು ಎ.ಎನ್.ಕೆ.ರಸ್ತೆ, ಜಿಲ್ಲಾ ಪಂಚಾಯತ್ ಹಿಂಭಾಗ, ಗಾಂಧೀನಗರ, ಶಾಂತಿನಗರದ ಯಲ್ಲಮ್ಮ ದೇವಸ್ಥಾನದ ಹತ್ತಿರ, ಪುರಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹತ್ತಿರ, ಬೊಮ್ಮನಕಟ್ಟೆ ಅಪೂರ್ವ ಕಾಲೇಜಿನ ಹತ್ತಿರ ಹಾಗೂ ಕಾಶೀಪುರ ಮುಖ್ಯರಸ್ತೆ ಕೆನರಾ ಬ್ಯಾಂಕ್ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್ಗಳನ್ನು ತೆರೆಯಲಾಗಿದೆ.