ಶಿವಮೊಗ್ಗ ನಗರದ ವಾರ್ಡ್ ನಂಬರ್ 4ರ ಶಾಂತಿನಗರದಲ್ಲಿ ಸುಮಾರು ಐದು ಲಕ್ಷ ರೂಪಾಯಿಯ ಹಿಂದೂ ರುದ್ರಭೂಮಿ ಯ ಕಾಂಪೌಂಡ್ ಹಾಗೂ ಗೇಟ್ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ಅವರು ನೆರವೇರಿಸಿದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
voice of society
ಶಿವಮೊಗ್ಗ ನಗರದ ವಾರ್ಡ್ ನಂಬರ್ 4ರ ಶಾಂತಿನಗರದಲ್ಲಿ ಸುಮಾರು ಐದು ಲಕ್ಷ ರೂಪಾಯಿಯ ಹಿಂದೂ ರುದ್ರಭೂಮಿ ಯ ಕಾಂಪೌಂಡ್ ಹಾಗೂ ಗೇಟ್ ನಿರ್ಮಾಣದ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮವನ್ನು ಮಹಾನಗರಪಾಲಿಕೆ ಸದಸ್ಯರಾದ ಹೆಚ್ ಸಿ ಯೋಗೇಶ್ ಅವರು ನೆರವೇರಿಸಿದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ