ಕೊರೋನಾ ಎರಡನೆಯ ಅಲೆಯ ಸಂದರ್ಭದಲ್ಲಿ ಶಿವಮೊಗ್ಗದ ಆಟೋ ಚಾಲಕರು ತುಂಬಾ ಕಷ್ಟದಲ್ಲಿದ್ದಾರೆ ಎಂದು ಅವರ ಬಗ್ಗೆ ಆಸಕ್ತಿ ತೋರಿಸಿ ಇಂದು ಆಟೋ ಚಾಲಕರು ಮತ್ತು ಮಾಲೀಕರ ಸಂಘ ಶಿವಮೊಗ್ಗ ಮತ್ತು ಮಹೇಂದ್ರ ಶೋರೂಮ್ ಕಡೆಯಿಂದ ಫುಡ್ ಕಿಟ್ ವಿತರಣೆ ಮಾಡಿದರು,ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ ಎಸ್ ಈಶ್ವರಪ್ಪ ನವರು ಮತ್ತು ಮಹಾನಗರ ಪಾಲಿಕೆ ಸದಸ್ಯರಾದ ಎಚ್ ಸಿ ಯೋಗೀಶ್ ಅವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡಿದ್ದು ತುಂಬ ವಿಶೇಷವಾಗಿತ್ತು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ