ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಸೂಡಿಯ ಚಿಕ್ಕಮರಡಿ ಗ್ರಾಮದ ಮನೆಯೊಂದರಲ್ಲಿ ಕಳ್ಳತನದ ಪ್ರಕರಣ ಸಂಭವಿಸಿದ್ದು. ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ವೃತ್ತ ನಿರೀಕ್ಷಕ ಸಂಜೀವ್ ರವರ ತಂಡ ಈ ಕಳ್ಳತನ ಪ್ರಕರಣವನ್ನು ಭೇದಿಸಿ ಹಂತಕರನ್ನು ಬಂದಿಸಿದ್ದು, ಈ ಸಂಭಂದ ವೃತ್ತ ನಿರೀಕ್ಷಕ ಸಂಜೀವ್ ಕುಮಾರ್ ಹಾಗೂ ಅವರ ಸಿಬ್ಬಂದಿ ವರ್ಗವನ್ನು ಮಾನ್ಯ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ ಅಶೋಕನಾಯ್ಕ ರವರು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153