ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಜಯ ಕರ್ನಾಟಕ ಸಂಘಟನೆ ಜಂಟಿ ಸಹಯೋಗದೊಂದಿಗೆ “ಸ್ವಯಂ ಪ್ರೇರಿತ ರಕ್ತದಾನ ಶಿಬಿರ” ಆಯೋಜಿಸಲಾಗಿತ್ತು. ತಾವು ರಕ್ತದಾನ ಮಾಡುವುದರ ಮೂಲಕ ಅಮೂಲ್ಯವಾದ ಜೀವ ಉಳಿಸಲು ಸಹಕಾರ ಶಿಬಿರವನ್ನು ಯಶಸ್ವಿಯಾಗಿ ನಡೆಸಿಕೊಡಲಾಗಿದೆ. ದಿನಾಂಕ :24.08.2021 ನೇ ಮಂಗಳವಾರ ಬೆಳಗ್ಗೆ 9-00ರಿಂದ ಮಧ್ಯಾಹ್ನ 1ಗಂಟೆಯವರೆಗೆ, ಸ್ಥಳ : ಪ್ರಾಥಮಿಕ ಆರೋಗ್ಯ ಕೇಂದ್ರ, ಹುಂಚಾ. ಜಯ ಕರ್ನಾಟಕದ ಸಂಘಟನೆಯ ಮುಖಂಡರಾದ ಸತೀಶ್, ಹೊಸನಗರ ತಾಲ್ಲೂಕು ಅಧ್ಯಕ್ಷರಾದ ಚಂದನಗೌಡ, ಹುಂಚಾ ತಾಲ್ಲೂಕು ಅಧ್ಯಕ್ಷರಾದ ಮಾಲತೇಶ್, ಸುನೀಲ್ ಪ್ರಸನ್ನ ರಘು ಶೆಟ್ಟಿ , ಮತ್ತಿತರರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153