ಮಂಜುನಾಥ ಶೆಟ್ಟಿ…

ಜನ್ಮದಿನದ ಪ್ರಯುಕ್ತ ಕಾಶಿಪುರ ಸರ್ಕಾರಿ ಶಾಲಾ ಮಕ್ಕಳಿಗೆ ಸಪ್ತಗಿರಿ ಗ್ರೂಪ್ ಮಾಲೀಕರಾದ ಶ್ರೀ ಆರ್ ವಿಶ್ವನಾಥ್ ಉಪ್ಪಾರ ನಲ್ಲೂರು ಕರ್ನಾಟಕ ರಾಜ್ಯ ಉಪ್ಪಾರ ಮುಖಂಡರು ರವರ ಜನ್ಮದಿನದ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಬುಕ್ ಪೆನ್ನು ಮತ್ತು ಸಿಹಿ ವಿತರಿಸಲಾಯಿತು.


ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಹಾಲ ನಾಯಕ್ ಭಗೀರಥ ಸ್ಫೋಟ್ಸ್ ಅಕಾಡೆಮಿಯ ಅಧ್ಯಕ್ಷರಾದ ಮುರಳಿ ಹೆಚ್ ಸಣ್ಣಕ್ಕಿ, ಕಾರ್ತಿಕ್
ಪತ್ರಿಕಾ ವಿತರಕರ ಒಕ್ಕೂಟ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಮಾಲತೇಶ, ಕನ್ನಡಪರ ಹೋರಾಟಗಾರರಾದ ಜೀವನ್ ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Leave a Reply

Your email address will not be published. Required fields are marked *