28 ನೆ ದಿನ ನಿರಂತರವಾಗಿ ನಿರಾಶ್ರಿತರಿಗಾಗಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ಸಹಾಯ ಹಸ್ತ.
ಲಾಕ್ಡೌನ್ 28 ನೇ ದಿನವಾದ ಇಂದೂ ಸಹ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ ವತಿಯಿಂದ ಮೆಗ್ಗಾನ್ ಆಸ್ಪತ್ರೆಯ ಹಾಗು ಒಲ್ಡ ಪೋಸ್ಟ್ ಆಫೀಸ್ ರಸ್ತೆಯ ಹತ್ತಿರ ನಿರಾಶ್ರಿತರಿಗೆ ಊಟ ಜ್ಯೂಸ್ ಹಾಗೂ ನೀರನ್ನು ನೀಡಲಾಯಿತು ಮಾಜಿ ಸಚಿವರಾದ ಶ್ರೀ ಕಿಮ್ಮನೆ ರತ್ನಾಕರ ರವರು ಪಾಲ್ಗೊಂಡಿದ್ದರು. ಹಾಪ್ ಕಾಮ್ಸ್ ನಿರ್ದೇಶಕರಾದ ವಿಜಯ್ ಕುಮಾರ್, ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರಾದ ದೇವಿ ಕುಮಾರ್ ಭಾಗವಹಿಸಿದ್ದರು.
ಯುವ ಕಾಂಗ್ರೆಸ್ ಮುಖಂಡ ಮಧು ಸೂಧನ್ ಸಿ.ಜಿ, ರಾಜ್ಯ ಕಾರ್ಯದರ್ಶಿ ಚೇತನ್ ಕೆ. ಶಿವಮೊಗ್ಗ ನಗರ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಅಧ್ಯಕ್ಷ ಮಹಮದ್ ನಿಹಾಲ್, ಸ್ನೇಹಿತರಾದ ಮಹಮ್ಮದ್ ನಜಮುಲ್ ಇಸ್ಲಾಂ ಖಾನ್, ಎನ್.ಎಸ್. ಯು.ಐ. ಶಿವಮೊಗ್ಗ ನಗರ ಅಧ್ಯಕ್ಷ ವಿಜಯ್, ನಾರ್ತ್ ಬ್ಲಾಕ್ ಯುವ ಕಾಂಗ್ರೆಸ್ ಗಿರೀಶ್ ಆರ್ *, *ಅಬ್ದುಲ್ಲಾ, ಚಂದೊಜೀ ಹಾಗು ಪ್ರಮುಖರು ಉಪಸ್ಥಿತರಿದ್ದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ