ಶಿವಮೊಗ್ಗ ನಗರ ಬಿಜೆಪಿ ಮಹಿಳಾ ಮೋರ್ಚ ತಂಡವು ತಮ್ಮಲ್ಲಿ ಮನವಿ ಮಾಡಿಕೊಳ್ಳುವುದೇನೆಂದರೆ ಮೈಸೂರು ಜಿಲ್ಲೆಯ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಡೆದ ಅಮಾನವೀಯ ಘಟನೆ ನಡೆದಿದ್ದು ಇಡೀ ಮನುಕುಲವೇ ತಲೆ ತಗ್ಗಿಸುವಂತಾಗಿದೆ ಅತಿ ಶೀಘ್ರದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ ಉಗ್ರ ಕ್ರಮ ಕೈಗೊಳ್ಳಬೇಕೆಂದು ತಮ್ಮನ್ನು ಮನವಿ ಮಾಡಿಕೊಳ್ಳುತ್ತಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ