ಬಿಜೆಪಿ ಶಿವಮೊಗ್ಗ ನಗರ ಯುವಮೋರ್ಚಾದ ವತಿಯಿಂದ ಇಂದು, ಅಭಿವೃದ್ಧಿಯ ಹರಿಕಾರರು, ಮಾಜಿ ಮುಖ್ಯಮಂತ್ರಿಗಳಾದ ಬಿ,ಎಸ್ ಯಡಿಯೂರಪ್ಪರವರನ್ನು ಭೇಟಿ ಮಾಡಲಾಯಿತು. ಈ ಸಂಧರ್ಭದಲ್ಲಿ ನಗರ ಯುವಮೋರ್ಚಾ ಅಧ್ಯಕ್ಷ ರಾದ ದರ್ಶನ್ ,ಪ್ರಧಾನ ಕಾರ್ಯದರ್ಶಿ ಜಗನ್ನಾಥ್, ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಅನೂಪ್,ರಾಜ್ಯ ಅರಣ್ಯ ವಿಹಾರಧಾಮದ ನಿರ್ದೇಶಕ ರಾದ ರಾಜೇಶ್ ಕಾಮತ್, ಯುವಮೋರ್ಚಾ ಉಪಾಧ್ಯಕ್ಷರಾದ ಅರುಣ್ ಶೆಟ್ಟಿ,ಖಜಾಂಚಿ ಕಾರ್ತಿಕ್, ಸಚಿನ್ ರವರು ಉಪಸ್ಥಿತರಿದ್ದರು.
ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ
CCTV SALES & SERVICE
9880074684
ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153