ಇಂದು ಬೆಳಿಗ್ಗೆ ಹೊಳೆಹೊನ್ನೂರು ಕೋವಿಡ ಕೇರ್ ಸೆಂಟರ್ ನಲ್ಲಿ ಭದ್ರಾ ಮಹಿಳಾ ವಿವಿಧೋದ್ದೇಶ ಸಹಕಾರ ಸಂಘದಿಂದ ಹಣ್ಣುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಭದ್ರಾ ಮಹಿಳಾ ವಿವಿಧೋದ್ದೇಶ ಸಂಘದ ಅಧ್ಯಕ್ಷರಾದ ನಿರ್ಮಲಾ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ