ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ #ಹೆಚ್ಎಸ್ಸುಂದರೇಶ್ ನೇತೃತ್ವದಲ್ಲಿ Covid_19 ನಿಂದ ಮೃತರಾದ ಕುಟುಂಬಗಳಿಗೆ ದಿನಸಿ ಪದಾರ್ಥಗಳ ಕಿಟ್ ನೀಡಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ನ ಹಲವಾರು ಮುಖಂಡರು ಭಾಗವಹಿಸಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

CCTV SALES & SERVICE

9880074684

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153