ಶಿವಮೊಗ್ಗ ಜಿಲ್ಲಾ ಕಲಾವಿದರ ವೇದಿಕೆ ಜಾನಪದ ಸಂಗೀತ ಮತ್ತು ಬೀದಿ ನಾಟಕ ಕಲಾ ತಂಡಗಳ ಒಕ್ಕೂಟ ಇವರ ಸಹಯೋಗದಲ್ಲಿ ವಾರ್ತಾ ಇಲಾಖೆಯ ವಾಹನ ಚಾಲಕರಾದ ದುಾಜಾನಾಯ್ಕ್ ಇವರಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಇವರನ್ನು ಶ್ರೀ ಗಣೇಶ್ ಕೆಂಚನಾಯ್ಕ ಅಧ್ಯಕ್ಷರು ಜಿಲ್ಲಾ ಕಲಾವಿದರ ವೇದಿಕೆ ವತಿಯಿಂದ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ಮಂಜುನಾಥ್, ಶಿವಮೂರ್ತಿ, ಬಾಲಕೃಷ್ಣ ನಾಯಕ್, ಧನಲಕ್ಷ್ಮಿ, ಲಲಿತಮ್ಮ ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ