ಶಿವಮೊಗ್ಗ ನಗರಕ್ಕೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷರಾದ ಶ್ರೀ ತೇಜಸ್ವಿ ಸೂರ್ಯ ಅವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರಾದ ಟಿ.ಡಿ. ಮೇಘರಾಜ್ ಅವರು ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿಯಾದ ಶಿವರಾಜ್, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ್ ಪೈ, ನಗರ ಬಿಜೆಪಿ ಅಧ್ಯಕ್ಷರಾದ ಎನ್.ಕೆ.ಜಗದೀಶ್, ಜಿಲ್ಲಾಯುವಮೋರ್ಚಾ ಅಧ್ಯಕ್ಷರಾದ ಹರಿಕೃಷ್ಣ ಎಂ.ಬಿ, ಸಾಗರ ಬಿಜೆಪಿ ಅಧ್ಯಕ್ಷರಾದ ಗಣೇಶ್ ಪ್ರಸಾದ್, ನಗರ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಆರ್.ವಿ.ದರ್ಶನ್, ಹಾಗೂ ಪ್ರಮುಖರು,ಯುವ ಮೋರ್ಚಾ ಕಾರ್ಯಕರ್ತರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ