ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ತುಮಖಾನೆ ಸುಧಾಕರ್ ಎಸ್ ಶೆಟ್ಟಿ ರವರು ಜೆಡಿಎಸ್ ರಾಜ್ಯ ಉಪಾಧ್ಯಕ್ಷರ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಕೊಪ್ಪ ಮೂಲದ ಖ್ಯಾತ ಉದ್ಯಮಿ ಹಾಗೂ ಅಮ್ಮ ಫೌಂಡೇಶನ್ ಮೂಲಕ ಮಲೆನಾಡು ಭಾಗದಲ್ಲಿ ಸಾಕಷ್ಟು ಸಾಮಾಜಿಕ ಕಾರ್ಯ ಮಾಡಿದ್ದ ಸುಧಾಕರ್ ಎಸ್ ಶೆಟ್ಟಿ ಅವರನ್ನು ಜಾತ್ಯಾತೀತ ಜನತಾದಳ ಜೆಡಿಎಸ್ ದ ರಾಜ್ಯ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ