ಕೊಲ್ಲೂರು ಶ್ರೀಮೂಕಾಂಬಿಕೆ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಆಧಾರ್ ಕಾರ್ಡ್ ಕಡ್ಡಾಯವಾಗಿದೆ ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ. ದೇವಾಲಯದ ಪ್ರವೇಶದ್ವಾರದಲ್ಲಿ ಭಕ್ತಾದಿಗಳು ಆಧಾರ್ ಕಾರ್ಡ್ ಸಂಖ್ಯೆ ನಮೂದಿಸಿ ದೇವಸ್ಥಾನದ ಒಳಗೆ ಪ್ರವೇಶ ಮಾಡಬೇಕು. ಹೊರ ರಾಜ್ಯದಿಂದ ಬರುವ ಭಕ್ತಾದಿಗಳು 72 ಗಂಟೆಯೊಳಗೆ ಮಾಡಿಸಿರುವ ಕೋವಿಡ್ ನೆಗೆಟಿವ್ ವರದಿ ಕಡ್ಡಾಯವಾಗಿ ತೋರಿಸಬೇಕು.

ವರದಿ ಮಂಜುನಾಥಶೆಟ್ಟಿ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153