ದೇಶದ ಹೆಮ್ಮೆಯ ಪ್ರದಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಬಗ್ಗೆ Facebook ಖಾತೆಯಲ್ಲಿ ಕಟು ಪದಗಳಲ್ಲಿ ನಿಂದಿಸಿದ ಮೋಹನ್ ಕುಮಾರ್ ಅವರನ್ನು ಶೀಘ್ರದಲ್ಲೇ ಕಾನೂನು ಕ್ರಮ ಜರುಗಿಸಿ ಬಂದಿಸಬೇಕೆಂದು ನಗರದ ದೊಡ್ಡಪೇಟೆ ಠಾಣೆ ಯಲ್ಲಿ ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ವತಿಯಿಂದ ದೂರು ನೀಡಲಾಯಿತು ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕರಾದ ಶರತ್ ಕಲ್ಯಾಣಿ,ಜಿಲ್ಲಾ ಸಹ ಸಂಚಾಲಕರಾದ ದಿನೇಶ್ ಆಚಾರ್ಯ,ಜಿಲ್ಲಾ ಸದಸ್ಯರಾದ ಚೇತನ್, ರಮಾನಂದ ನಾಯಕ್,ನಗರ ಸಂಚಾಲಕ ಶ್ರೀನಾಗ್ ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153