ವಿಧಾನ ಪರಿಷತ್ ಸದಸ್ಯರಾದ ಶ್ರೀ ರುದ್ರೆಗೌಡರ ಅನುದಾನದ ವತಿಯಿಂದ ಕಟ್ಟಡ ಕಾರ್ಮಿಕರಿಗೆ, ನೀಡಲಾಗುತ್ತಿರುವ ಆಹಾರ ಧಾನ್ಯಗಳ ಕೀಟ್ ವಿತರಣೆಯನ್ನು ವಿಧಾನ ಪರಿಷತ್ತಿನ ಶಾಸಕರಾದ ಮಾನ್ಯ ಶ್ರೀ ಎಸ್. ರುದ್ರೇಗೌಡರು ವಿತರಿಸಿದರು, ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಶ್ರೀ ಕಾಂತೇಶ್, ಸೇರಿದಂತೆ ಪ್ರಮುಖರಿದ್ದರು. ಶಿವಮೊಗ್ಗ ನಗರ ಹಿಂಭಾಗದಲ್ಲಿರುವ ಕಟ್ಟಡ ಕಾರ್ಮಿಕರ ಸಂಘ ಕಟ್ಟಡದಲ್ಲಿ ನಡೆದ ಕಾರ್ಯಕ್ರಮ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153