ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಡಾ.ಎ. ಸತೀಶ್ ಕುಮಾರ್ ಶೆಟ್ಟಿ ಇವರ 60ರ ಸಂಭ್ರಮಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಇವರು ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ 37 ವರ್ಷಗಳ ಸುಧೀರ್ಘ ಸಾರ್ಥಕ ಸೇವೆ ಸಲ್ಲಿಸಿ ಪ್ರಾಧ್ಯಾಪಕ ವೃತ್ತಿಯಿಂದ ನಿವೃತ್ತಿ ಹೊಂದಿದ ಸಂದರ್ಭದಲ್ಲಿ ಅವರನ್ನು ಗೌರವ ಪೂರ್ವಕವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಂಟರ ಸಂಘದ ಗೌರವಾನ್ವಿತರಾದ ಡಾIIಎನ್.ಎಲ್. ನಾಯಕ್, ಕೃಷ್ಣಪ್ಪ ಶೆಟ್ಟಿ ಕೃಷ್ಣಶೆಟ್ಟಿ, ಸುರೇಶ್ ಶೆಟ್ಟಿ ವೈ.ವಿ. ಶೆಟ್ಟಿ, ಸುರೇಶ್ ಕುಮಾರ್ ಶೆಟ್ಟಿ, ಮಹೇಶ್ ಶೆಟ್ಟಿ, ಪುಷ್ಪ ಶೆಟ್ಟಿ, ಕೆಪಿ ಶೆಟ್ಟಿ, ಡಾII ಅಮಿತಾ ಹೆಗಡೆ, ಡಾ. ಅಜಿತ್ ಕುಮಾರ್ ಶೆಟ್ಟಿ, ಡಾ. ಅಶೋಕ್ ಶೆಟ್ಟಿ , ಮಧುಸೂದನ್ ಶೆಟ್ಟಿ, ರಾಜ್ ಮೋಹನ್ ಹೆಗಡೆ, ಸುಧಾಕರ್ ಶೆಟ್ಟಿ, ಅರುಣ್ ಶೆಟ್ಟಿ, ರಾಜೀವ್ ಶೆಟ್ಟಿ, ಕುಶಾಲ್ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಪ್ರೇಮನಾಥ್ ಶೆಟ್ಟಿ, ಪರಮೇಶ ಶೆಟ್ಟಿ, ಮಮತಾ ಹೆಗಡೆ ಶಾಂತ ಶೆಟ್ಟಿ ಜಯಶ್ರೀ ಶೆಟ್ಟಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ

ಶಿವಮೊಗ್ಗ ಜಿಲ್ಲೆಯ ಸುದ್ದಿ ನೀಡಲು ಕರೆ ಮಾಡಿ ಅಥವಾ ವಾಟ್ಸಪ್ ಮಾಡಿ 9611584153