ಇಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ವತಿಯಿಂದ ಶಿವಮೊಗ್ಗ ನಗರದ ಅಂಬೇಡ್ಕರ್ ಕಾಲೊನಿಯಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಸಾಕಷ್ಟು ಜನಗಳಿಗೆ ರೇಷನ್ ಕಿಟ್ಟ ಮತ್ತು ತ್ಯಾವರೆಕೊಪ್ಪದಲ್ಲಿ ನಿರಾಶ್ರಿತ ಕೇಂದ್ರದಲ್ಲಿರುವ ಐಸೋಲೇಷನ್ ಕಿಟ್ಟನ್ನು ಯುವ ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷರಾದ ಬಿ ವಿ ಶ್ರೀನಿವಾಸ್ ರವರು ವಿತರಿಸಿದರು. ಈ ಸಂದರ್ಭದಲ್ಲಿ AICCಸಮಿತಿಯ ಕಾರ್ಯದರ್ಶಿಗಳಾದ ಬಿ ಎಂ ಸಂದೀಪ್ ,ವಿಧಾನ ಪರಿಷತ್ ಸದಸ್ಯರಾದ ಆರ್ ಪ್ರಸನ್ನಕುಮಾರ್ ,ಮಾಜಿ ಸೂಡಾ ಅಧ್ಯಕ್ಷರಾದ ಎನ್ ರಮೇಶ್ ,ಮಹಾನಗರ ಪಾಲಿಕೆ ಸದಸ್ಯರಾದ ಯೋಗೀಶ್ , ಭದ್ರಾವತಿಯ ಯುವ ಮುಖಂಡರಾದ ಗಣೇಶ್,ರಮೇಶ್ ಹೆಗ್ಡೆ , ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮನ ರಂಗೇಗೌಡ ,ಹಾಪ್ ಕಾಮ್ಸ್ ನಿರ್ದೇಶಕ ರಾದ ವಿಜಯಕುಮಾರ್ ,ಯುವ ಕಾಂಗ್ರೆಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್, ರಾಜ್ಯ ಕಾರ್ಯದರ್ಶಿ ಚೇತನ್ ,ಯುವ ಕಾಂಗ್ರೆಸ್ ನ ಮಧುಸೂದನ್ ,ಅಲ್ಪಸಂಖ್ಯಾತ ಕಾಂಗ್ರೆಸ್ ನಗರಾಧ್ಯಕ್ಷರಾದ ಮೊಹಮ್ಮದ್ ನಿಯಾಲ್ , ಬ್ಲಾಕ್ ಅಧ್ಯಕ್ಷರುಗಳಾದ ವಿನಯ್ , ಮನು ,ಕರುಣಾಕರ್ ,ಹಬೀಬ್, ಮಲ್ಲಿಕಾ, ಮಹೇಂದ್ರ ,ಗಿರೀಶ್ ಹಾಗೂ ಕಿಸಾನ್ ಸೆಲ್ ಕಾರ್ಯಾಧ್ಯಕ್ಷ ಗಿರೀಶ್ ಎನ್ ಎಸ್ ಯುಐ ನ ವಿಜಯ್ ,ರವಿ, ಚಂದ್ರೋಜಿ ರಾವ್, ಆಕಾಶ್ ಆಗು ಸಾಕಷ್ಟು ಜನ ಕಾರ್ಯಕರ್ತರು ಭಾಗವಹಿಸಿ ನೂರಾರು ಜನ ನಿರ್ಗತಿಕರಿಗೆ ರೇಷನ್ ಕಿಟ್ ವಿತರಿಸಿದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ