ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯಲ್ಲಿ ದಿನಾಂಕ 11/05/2021 ರಂದು ಜಯ ಕರ್ನಾಟಕ ಸಂಘಟನೆ ಪದಾಧಿಕಾರಿಗಳು ಸ್ವ ಇಚ್ಛೆಯಿಂದ ವೈದ್ಯಕೀಯ ಅಧೀಕ್ಷಕರ ಅನುಮತಿಯೊಂದಿಗೆ ಕೋವಿ‍ಡ ನಿಂದ ಮರಣ ಹೊಂದಿದ್ದ ಶವಗಳ ಶವ ಸಂಸ್ಕಾರ ನೆರವೇರಿಸಿದರು
ಈ ಸಮಯದಲ್ಲಿ ಜಯಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷರಾದ ದೀಪಕ್ , ಕಾರ್ಯಾಧ್ಯಕ್ಷ ರಾದ ಅಬ್ದುಲ್ ರಹೀಮ್ , ಪ್ರಧಾನ ಕಾರ್ಯದರ್ಶಿಗಳಾದ ಶಿವಕುಮಾರ್ ಹಾಗೂ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು
ವರದಿ : ಮಂಜುನಾಥ್ ಶೆಟ್ಟಿ ಶಿವಮೊಗ್ಗ
www.prajashakthi.in