ದಾವಣಗೆರೆಯಲ್ಲಿ ನಡೆದ ಭಾರತೀಯ ಜನತಾ ಪಾರ್ಟಿ ರಾಜ್ಯ ಘಟಕದ ಕಾರ್ಯಕಾರಿಣಿ ಸಭೆಯಲ್ಲಿ
ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ

ರಾಜ್ಯ ಹಿಂದುಳಿದ ವರ್ಗಗಳ ಮೋರ್ಚದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರಿಗೆ
ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.
ಮತ್ತು ಪಕ್ಷದ ವರಿಷ್ಠರಿಗೆ ನಾನು ಆಭಾರಿಯಾಗಿದ್ದೇನೆ ಹಾಗೂ ಪಕ್ಷದ ಸಂಘಟನೆಯ ಬಲ ವರ್ಧನೆಯೇ ನನ್ನ ಪ್ರಮುಖ ಆದ್ಯತೆ ಎಂದು ನಾನು ನಂಬಿದ್ದೇನೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ