ಕೋವಿಡ ನಿಂದ ಸಾವುಗಳು ಹೆಚ್ಚುತ್ತಿರುವ ಈ ಸಂದರ್ಭದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆಯನ್ನು ಮಹತ್ವದ ನಿರ್ಧಾರ ತೆಗೆದುಕೊಂಡಿದೆ . ಇನ್ಮುಂದೆ ಪಾಲಿಕೆಯ ಶವಾಗಾರದಲ್ಲಿ ಶವಸಂಸ್ಕಾರಕ್ಕೆ ಯಾವುದೇ ರೀತಿಯ ಶುಲ್ಕ ಕೊಡಬೇಕಾಗಿಲ್ಲ ಎಂದು ಹೇಳಿದೆ.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ