ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಜಿ ಎಸ್ ಮಂಜುನಾಥ್ ರವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ರವರ ಸೂಚನೆಯಂತೆ ಶ್ರೀ ಕೆ.ಮಹದೇವ್ ಅವರನ್ನು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ನಿಮಗೆ ತಿಳಿಸಲು ಸಂತೋಷಿಸುತ್ತೇವೆ ತಾವು ಅಸಂಘಟಿತ ಕಾರ್ಮಿಕ ವಿಭಾಗದ ತತ್ವ ಸಿದ್ಧಾಂತದ ನಿಯಮಾನುಸಾರ ಕಾರ್ಯನಿರ್ವಹಿಸಲು ಸೂಚನೆ ನೀಡಲಾಗಿದೆ . ಪಕ್ಷದ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರ ಜತೆ ಚರ್ಚಿಸಿ ಪಕ್ಷದ ಸಂಘಟನೆಯನ್ನು ನಿರಂತರವಾಗಿ ನಡೆಸಬೇಕು ಎಂದು ಸೂಚಿಸಲಾಗಿದೆ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿ ಜತೆ ಪಕ್ಷದ ಘಟಕದ ಕಾರ್ಯವನ್ನು ಮುನ್ನಡೆಸಬೇಕು ನಿರ್ದೇಶಿಸಲಾಗಿದೆ.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ