ಶಿವಮೊಗ್ಗ ನಗರ ಬಿಜೆಪಿ ಸಮಿತಿ ವತಿಯಿಂದ ನಗರದ ಶುಭಮಂಗಳ ಕಲ್ಯಾಣ ಮಂದಿರದಲ್ಲಿ ಪಂಡಿತ್ ದೀನದಯಾಳ್ ಜೀ ಜಯಂತಿ ಹಾಗೂ ದೀಪದಿಂದ ಕಮಲದವರೆಗೆ ಕಾರ್ಯಕ್ರಮ ನಡೆಯಿತು ಕಾರ್ಯಕ್ರಮ ದ ಉದ್ಘಾಟನಾ ಭಾಷಣವನ್ನು ಮಾಜಿ ಸಭಾಪತಿ ಗಳಾದ ಡಿ.ಹೆಚ್.ಶಂಕರ್ ಮೂರ್ತಿಯವರು ಮಾಡಿದರು
ಈ ಕಾರ್ಯಕ್ರಮದಲ್ಲಿ ರಾಜ್ಯದ ರೈತ ನಾಯಕರು,ಅಭಿವೃದ್ಧಿಯ ಹರಿಕಾರರು ನಿಕಟಪೂರ್ವ ಮುಖ್ಯಮಂತ್ರಿ ಗಳಾದ ಹಾಗೂ ರಾಜ್ಯದ ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಬಿ ಎಸ್ ಯಡಿಯೂರಪ್ಪನವರು,ಅಭಿನಂದನಾ ಭಾಷಣ ಮಾಡಿದರು
ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ಎಸ್. ಈಶ್ವರಪ್ಪನವರು,ಜಿಲ್ಲಾ ಸಂಸದರಾದ ಬಿ ವೈ ರಾಘವೇಂದ್ರ ರವರು, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾದ ಟಿ ಡಿ ಮೇಘರಾಜ್ ರವರು,ನಗರ ಬಿಜೆಪಿ ಅಧ್ಯಕ್ಷ ರಾದ ಎನ್.ಕೆ ಜಗದೀಶ್ ರವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹಕ್ ಪಟ್ಟಾಭಿ ರಾಮ್ ರಾಜ್ಯ ಪ್ರಶಿಕ್ಷಣ ಪ್ರಕೋಷ್ಟದ ಸಹ ಸಂಚಾಲಕರಾದ ಆರ್.ಕೆ.ಸಿದ್ದರಾಮಣ್ಣ ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್ ವಿಭಾಗ ಸಹ ಸಂಘಟನಾ ಕಾರ್ಯದರ್ಶಿ ಎ. ಎನ್.ನಟರಾಜ್ ಹಾಗೂ ನಿಗಮ ಮಂಡಲದ ಅಧ್ಯಕ್ಷರು,ಮಹಾನಗರ ಪಾಲಿಕೆ ಮಹಾ ಪೌರರು,ಪಾಲಿಕೆ ಸದಸ್ಯರು ಪ್ರಮುಖರು,ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ಮಂಜುನಾಥ ಶೆಟ್ಟಿ ಶಿವಮೊಗ್ಗ ಜಿಲ್ಲೆ