ಪ್ರಧಾನಿ ನರೇಂದ್ರ ಮೋದಿ ರವರ ಆಹ್ವಾನದ ಮೇರೆಗೆ ಅಕ್ಟೋಬರ್ 1ರ ಶುಕ್ರವಾರ ನವದೆಹಲಿಯಲ್ಲಿ ಅಂಬೇಡ್ಕರ್ ಇಂಟರ್ ನ್ಯಾಷನಲ್ ಸೆಂಟರ್ ನಲ್ಲಿ ನಡೆಯುತ್ತಿರುವ ಸ್ವಚ್ಛ ಭಾರತ 2.0 ಹಾಗೂ ಅಮೃತ್ ಯೋಜನೆ 2.0 ಕುರಿತು ವಿಶೇಷ ಕಾರ್ಯಕ್ರಮಕ್ಕೆ ಸುನೀತಾ ಅಣ್ಣಪ್ಪ ಪಾಲ್ಗೊಳ್ಳಲಿದ್ದಾರೆ.
ರಾಜ್ಯದಿಂದ ಕೆಲವರಿಗೆ ಮಾತ್ರ ಈ ಆಹ್ವಾನವಿದ್ದು ಈ ಕಾರ್ಯಕ್ರಮದಲ್ಲಿ ಮೇಯರ್ ಸುನಿತಾ ಅಣ್ಣಪ್ಪ ನವರಿಗೆ ಅವಕಾಶ ಸಿಕ್ಕಿರುವುದು ವಿಶೇಷ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ