ನಾಳೆ ಗಾಂಧಿ ಜಯಂತಿ ಪ್ರಯುಕ್ತ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಸುತ್ತ ಮುತ್ತ ಕಚೇರಿಯ ಸಿಬ್ಬಂದಿರವರು ಸ್ವಚ್ಛತಾ ಕಾರ್ಯಗಳನ್ನು ಮಾಡಿದರು. ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಹೊನ್ನಾಳಿ ರವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಪ್ರಕಾಶ್ ಉಮೇಶ್ ರಾಜಪ್ಪ ವಿಠಲ್ ದರ್ಶನ್ ಸಂತೋಷ್ ಮುಂತಾದವರು ಉಪಸ್ಥಿತರಿದ್ದರು.

ಅಪರ ಜಿಲ್ಲಾಧಿಕಾರಿಗಳಾದ ನಾಗೇಂದ್ರ ಹೊನ್ನಾಳಿ ರವರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಈ ಸಂದರ್ಭದಲ್ಲಿ ಪ್ರಕಾಶ್ ಉಮೇಶ್ ರಾಜಪ್ಪ ವಿಠಲ್ ದರ್ಶನ್ ಸಂತೋಷ್ ಮುಂತಾದವರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ