ಇಂದು (02-10-2021) ಗಾಂಧಿ ಜಯಂತಿ ಪ್ರಯುಕ್ತ, ಶಾಸಕರಾದ ಹೆಚ್.ಹಾಲಪ್ಪ ನವರು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಅಂಬುಲೆನ್ಸ್ ಹಸ್ತಾಂತರ ಮಾಡಿ, ಸರ್ಕಾರದಿಂದ ಇನ್ನೊಂದು ಆಂಬುಲೆನ್ಸ್ ನೀಡಲು ಮನವಿ ಮಾಡಿದ್ದು ಶೀಘ್ರದಲ್ಲಿ ಸೇವೆಗೆ ಲಭ್ಯವಾಗಲಿದ್ದು. ಆನಂದಪುರ ಆಸ್ಪತ್ರೆಗೆ ನೀಡಲಾಗುವುದು ಎಂದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, APMC ಅಧ್ಯಕ್ಷರು, THO, ವೈದ್ಯಾಧಿಕಾರಿಗಳು, ಪಕ್ಷದ ವಿವಿಧ ಹಂತದ ನಾಯಕರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ