ಸೇವಾ ಸಮರ್ಪಣ ಅಭಿಯಾನ
ಈ ದಿನ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋಚಾ೯ ಜಿಲ್ಲಾ ಪ್ರಧಾನ ಕಾಯ೯ದಶಿ೯ಗಳಾದ ಅಲ್ ಹಾಜ್ ಶಬ್ಬೀರ್ ಆಹ್ಮದ್ ಕಿಲ್ಲೇದಾರ್ ರವರ ನೇತೃತ್ವದಲ್ಲಿ ದೇಶಕಂಡ ಹೆಮ್ಮೆಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರ ಹಾಗೂ ರಾಷ್ಟ್ರಪಿತ ಶ್ರೀ ಮಹಾತ್ಮ ಗಾಂಧೀಜಿಯವರ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿರವರ ಜನ್ಮ ದಿನಾಚರಣೆ ಅಂಗವಾಗಿ ಸೊರಬ ಮಂಡಲದ ಆನವಟ್ಟಿಯ ಆರ್.ಎಮ್.ಎಸ್.ಏ.ಉದು೯ ಪ್ರೌಢಶಾಲೆಯಲ್ಲಿ ಸೇವೆ ಸಮಪ೯ಣೆ ಕಾಯ೯ಕ್ರಮ ಆಯೋಜಿಸಲಾಗಿತ್ತು.ಈ ಕಾಯ೯ಕ್ರಮದಲ್ಲಿ ಶಾಲೆಯ ಆವರಣವನ್ನು ಸ್ವಚ್ಛಗೊಳಿಸಲಾಯಿತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ