ಇಂದು ಮಹತ್ಮ ಗಾಂಧಿಯವರ ಜಯಂತಿ ಪ್ರಯುಕ್ತ ಗ್ರಾಮ ಸ್ವರಾಜ್ ಕಾರ್ಯಕ್ರಮವನ್ನು ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ಶಿರಾಳಕೊಪ್ಪ ಬ್ಲಾಕ್ ನಲ್ಲಿ ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರು ಶಿಕಾರಿಪುರ ವಿಧಾನ ಸಭಾ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿಗಳಾದ ಗೋಣಿ ಮಾಲತೇಶ್ ರವರ ನೇತೃತ್ವದಲ್ಲಿ ನಡೆಸಲಾಯಿತು ಈ ಸಂದರ್ಭದಲ್ಲಿ ಕಾಡಾ ಮಾಜಿ ಅದ್ಯಕ್ಷರಾದ ನಗರದ ಮಹಾದೇವಪ್ಪ ನವರು ಶಿರಾಳಕೊಪ್ಪ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಕ್ಕೀರಪ್ಪನವರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್ ಪಿ ನಾಗರಾಜಗೌಡ್ರು ಮಾಜಿ ತಾಂಡಾ ಅಭಿವೃದ್ಧಿ ನಿಗಮದ ನಿರ್ದೇಶಕರಾದ ಶಿವುನಾಯ್ಕ್ ರವರು ಹಾಗೂ ಮುಂತಾದ ಮುಖಂಡರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ