ಮಹಾನಗರ ಪಾಲಿಕೆಯ ಕಂದಾಯ ವಿಭಾಗಕ್ಕೆ ಲೋಕಾಯುಕ್ತರಾದ ಡಿಎಸ್ಪಿ ಜೈಪ್ರಕಾಶ್ ಡಿವೈಎಸ್ಪಿ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ಕಂದಾಯ ವಿಭಾಗದ ಬಗ್ಗೆ ಸಾಕಷ್ಟು ದೂರುಗಳು ಇರುವ ಕಾರಣ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟು ಬರಬೇಕಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ