ಶಿವಮೊಗ್ಗದಿಂದ ಕಮ್ಮರಡಿ ಕಡೆ ಹೋಗುತ್ತಿದ್ದ ಗಣೇಶ ಬಸ್ಸಿಗೆ ಸಕ್ರೆಬೈಲು ಬಳಿ ಊಟ ಮುಗಿಸಿಕೊಂಡು ಶಿವಮೊಗ್ಗಕ್ಕೆ ಬರುತ್ತಿದ್ದ ಕಾರ್ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ಓರ್ವ ಪ್ರಯಾಣಿಕ ಗಾಯವಾಗಿದ್ದು ಹಾಗೂ ಬಸ್ಸಿನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳಿಗೆ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ