ಮಹಾನಗರ ಪಾಲಿಕೆ ಆವರಣದಲ್ಲಿ ಸೇವಾ ಭಾರತಿ ಹಾಗೂ ಪ್ರೇರಣಾ ಎಜುಕೇಷನ್ ಟ್ರಸ್ಟ್ ವತಿಯಿಂದ ಬಿ ವೈ ರಾಘವೇಂದ್ರ ಹಾಗೂ ಈಶ್ವರಪ್ಪ ಅವರ ಸಮ್ಮುಖದಲ್ಲಿ ಪೌರಕಾರ್ಮಿಕರಿಗೆ ಫುಡ್ ಕಿಟ್ ಗಳನ್ನು ನೀಡಿದರು.
ನಂತರ ವಿವಿಧ ಸ್ಥಳಗಳಲ್ಲಿ ಅಂಗನವಾಡಿ ಶಿಕ್ಷಕರು ಹಾಗೂ ಸಹಾಯಕರಿಗೆ , ಅಡುಗೆ ಭಟ್ಟರು ಹಾಗೂ ಅರ್ಚಕರಿಗೆ , ಪತ್ರಿಕಾ ಮತ್ತು ಮಾಧ್ಯಮದವರು , ಪತ್ರಿಕಾ ವಿತರಕರು ಹಾಗೂ ಪತ್ರಿಕಾ ಫೋಟೋಗ್ರಾಫರ್ ಮತ್ತು ಬಸ್ ಏಜೆಂಟ್ ಹಾಗೂ ಡ್ರೈವರ್ ಗಳಿಗೆ ಫುಡ್ ಕಿಟ್ ವಿತರಿಸಿದರು.
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ