ಇಂದು ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ #ಶ್ರೀನಿವಾಸಮಾನೆ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದಲ್ಲಿ ಹಾನಗಲ್ ಬೈ ಎಲೆಕ್ಷನ್ ಉಸ್ತುವಾರಿಗಳು ಆದ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ #ಹೆಚ್ಎಸ್_ಸುಂದರೇಶ್ ರವರು ಪಾಲ್ಗೊಂಡ ಸಂಧರ್ಭದಲ್ಲಿ.ಜೊತೆಗೆ ಆನವಟ್ಟಿ ಬ್ಲಾಕ್ ಅಧ್ಯಕ್ಷರಾದ ರುದ್ರೆ ಗೌಡ ಪಾಟೀಲ್, ಅಲ್ಪಸಂಖ್ಯಾತ ಜಿಲ್ಲಾ ಉಪಾಧ್ಯಕ್ಷರಾದ ಇರ್ಫಾನ್,ಅಸಂಘಟಿತ ಕಾರ್ಮಿಕರ ಜಿಲ್ಲಾಧ್ಯಕ್ಷ ರಾದ ಅನ್ನು, ಸದಾರವರು ಉಪಸ್ಥರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ