ಶಿವಮೊಗ್ಗ ನ್ಯೂಸ್…

ಮಕ್ಕಳ ದಸರಾ 2021ರ ಸಾಂಸ್ಕೃತಿಕ ಸ್ಪರ್ದೆಗಳ ಉದ್ಘಾಟನಾ ಸಮಾರಂಭವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಗಾಡಿಕೊಪ್ಪದಲ್ಲಿ ನೆರವೇರಿಸಲಾಯಿತು.
ಉದ್ಘಾಟನೆಯನ್ನು ಮಕ್ಕಳ ದಸರಾದ ಅಧ್ಯಕ್ಷೆ ಶ್ರೀಮತಿ ಆರತಿ
ಪ್ರಕಾಶ್ ನೆರವೇರಿಸಿದರು.

ಈ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಆಡಳಿತ ಪಕ್ಷದ ನಾಯಕರು ಶ್ರೀ ಚೆನ್ನಬಸಪ್ಪರವರು, ಮಹಾನಗರಪಾಲಿಕೆ ಸದಸ್ಯರಾದ ಶ್ರೀಮತಿ ಸುರೇಖ ಮುರಳೀಧರ್ ರವರು, ಶ್ರೀ ಮೋಹನ್ರವರು, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗರಾಜ್ರವರು, ಶಾಲಾ ಶಿಕ್ಷಕರು,ಮಕ್ಕಳು ಉಪಸ್ಥಿತತಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ