ಶಿವಮೊಗ್ಗ ನ್ಯೂಸ್…

ಇಂದು ನೆಹರು ಯುವ ಕೇಂದ್ರ ಹಾಗೂ ರಾಜ್ಯ ನಾಗರಿಕ ರಕ್ಷಣಾ ಸಮಿತಿ ಹಾಗೂ ಸಾಂಸ್ಕೃತಿಕ ಕಲಾ ತಂಡ ದ ವತಿಯಿಂದ ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಜನಪದ ಗೀತೆಗಳ ಮುಖಾಂತರ ಕರೋನ ಜಾಗೃತಿ ಮೂಡಿಸುವ ಹಾಗೂ ಬೀದಿ ನಾಟಕದ ಮುಖಾಂತರ ಕರೋನ ಜಾಗೃತಿ ಮೂಡಿಸುವ ಹಾಗೂ ಮಾಸ್ಕ್ ವಿತರಣೆ ಮಾಡುವ ಕಾರ್ಯಕ್ರಮವನ್ನು ಮಾಡಲಾಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀಮತಿ ಸುನಿತಾ ಅಣ್ಣಪ್ಪ ಚಾಲನೆ ನೀಡಿದರು ಮತ್ತು ನೆಹರು ಯುವ ಕೇಂದ್ರದ ಶ್ರೀ ಉಲ್ಲಾಸ್ ರಾಜ್ಯ ನಾಗರಿಕ ರಕ್ಷಣಾ ಸಮಿತಿಯ ಅಧ್ಯಕ್ಷೆ ಉಷಾ ಉತ್ತಪ್ಪ ಪ್ರಧಾನ ಕಾರ್ಯದರ್ಶಿ ಆರ್ ರಾಘವೇಂದ್ರ ಖಜಾಂಚಿ ಶಿವಮೊಗ್ಗ ವಿನೋದ್ ಅಣ್ಣಪ್ಪ ಚಂದನ್ ಜ್ಯೋತಿ ಶ್ರೇಯಸ್ ಸಾಗರ್ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…