ಶಿವಮೊಗ್ಗ ನ್ಯೂಸ್…

ಅತ್ಯಾಚಾರಿಗಳನ್ನು ಗಲ್ಲಿಗೇರಿಸಲು ಆಗ್ರಹಿಸಿ ಮೂರುವರೆ ಸಾವಿರ ಕಿಲೋಮೀಟರ್ ಏಕಾಂಗಿಯಾಗಿ ಸೈಕಲ್ ಜಾಥಾ ಯುವ ಹೋರಾಟಗಾರ ಶಿವಮೊಗ್ಗ ನಗರಕ್ಕೆ ಸ್ವಾಗತಿಸಿದ ಜಯ ಕರ್ನಾಟಕ ಜನಪರ ವೇದಿಕೆ

ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ ಹಾಗೂ ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸಲು ಆಗ್ರಹಿಸಿ ಮೂರುವರೆ ಸಾವಿರ ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡುತ್ತಿರುವ ಬೆಂಗಳೂರು ಮೂಲದ ಕಿರಣ್ ಎಂಬ ಯುವಕ ಈಗಾಗಲೇ ಸರಿಸುಮಾರು ಎರಡುವರೆ ಸಾವಿರ ಕಿಲೋಮೀಟರ್ 19 ಜಿಲ್ಲೆಗಳನ್ನು ಮುಗಿಸಿ ಶಿವಮೊಗ್ಗ ನಗರಕ್ಕೆ ಆಗಮಿಸಿದ್ದು ಜಯ ಕರ್ನಾಟಕ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಎಸ್ಕೆ ರಘುವೀರ್ ಸಿಂಗ್ ಪ್ರಧಾನ ಕಾರ್ಯದರ್ಶಿಗಳಾದ ಹುಲಿಗಿ ಕೃಷ್ಣ ಉಪಾಧ್ಯಕ್ಷರಾದ ಮಲ್ಲೇಶ್ ಪ್ರಮೋದ್ ವಿನೋದ್ ನಿಹಾಲ್ ಅರ್ಜುನ ಹಲವಾರು ಮುಖಂಡರು ಭಾಗವಹಿಸಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…