ಶಿವಮೊಗ್ಗ ನ್ಯೂಸ್…

ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ವ್ಯಾಪ್ತಿಯ ಹಾರನಹಳ್ಳಿ ಗ್ರಾಮದ ಸರ್ಕಲ್ ಗ್ರಾಮಾಂತರ ಅಭಿವೃದ್ಧಿ ವಿವಿದೊದ್ದೇಶ ಸಹಕಾರ ಸಂಘ. ದಿಂದ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ವಾಣಿಜ್ಯ ಕಟ್ಟಡದ (ಗೋದಾಮು) ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಕೆ.ಬಿ.ಅಶೋಕ ನಾಯ್ಕ ರವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಹುಬ್ಬನಹಳ್ಳಿ ಮಹೇಶ್ ರವರು, ಹಾರನಹಳ್ಳಿ ಗ್ರಾ.ಪಂ ಅಧಕ್ಷರು ಹಾಗೂ ಉಪಾಧ್ಯಕ್ಷರು, ಪಕ್ಷದ ಪ್ರಮುಖರು, ಮುಖಂಡರು ಕಾರ್ಯಕರ್ತರುಗಳು ಹಾಜರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…