ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯರಾದ ಬಿ ವೈ ರಾಘವೇಂದ್ರ , ಪಟ್ಟಾಭಿರಾಮ, ದತ್ತಾತ್ರಿ ಉಪಸ್ಥಿತರಿದ್ದರು . ಜಿಲ್ಲಾ ರಕ್ಷಣಾಧಿಕಾರಿಗಳಾದ ಲಕ್ಷ್ಮಿ ಪ್ರಸಾದ್ ನೇತೃತ್ವದಲ್ಲಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿಗಳು ವೈದ್ಯರು ಹಾಗೂ ಪೋಲಿಸರು ಶಕ್ತಿಮೀರಿ ಪ್ರಯತ್ನ ನಡೆಸುತ್ತಿದ್ದಾರೆ. ಇಂತಹ ಕಷ್ಟಕರ ಸಂದರ್ಭದಲ್ಲಿ ಜನರು ಸಹಕಾರ ನೀಡಬೇಕು. ಅಲ್ಲಲ್ಲಿ ಸಾರ್ವಜನಿಕರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದಿರುವ ಉದಾಹರಣೆಗಳಿವೆ. ಎಲ್ಲ ಪೋಲಿಸರು ಕೆಲಸ ಮಾಡುತ್ತಿರುವುದು ನಿಮ್ಮನ್ನು ಕೋವಿಡ ಮಹಾಮಾರಿಯಿಂದ ರಕ್ಷಿಸಲು ಎಂದು ಅರಿತುಕೊಳ್ಳಬೇಕು ಎಂದು ಹೇಳಿದರು
ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ