ಈ ಸಭೆಯಲ್ಲಿ ಶಾಸಕರು ವಿಧಾನಪರಿಷತ್ ಶ್ರೀ ಆಯನೂರು ಮಂಜುನಾಥ್ , ಸಣ್ಣ ಕೈಗಾರಿಕಾ ನಿಗಮದ ಉಪಾಧ್ಯಕ್ಷರಾದ ಶ್ರೀ ದತ್ತಾತ್ರಿ ,ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಡಿ.ಎಸ್‌.ಅರುಣ್ , ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಜಿಲ್ಲಾ ರಕ್ಷಣಾಧಿಕಾರಿ, ಮಾನ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ,ಸಿಮ್ಸ್ ನಿರ್ದೇಶಕರು, ಇತರೆ ಅಧಿಕಾರಿ ವರ್ಗ ಹಾಗೂ ವೈದ್ಯಾಧಿಕಾರಿಗಳು ಹಾಜರಿದ್ದರು.

ವರದಿಗೆ ಮಂಜುನಾಥ ಶೆಟ್ಟಿ ಶಿವಮೊಗ್ಗ