ಶಿವಮೊಗ್ಗ ನ್ಯೂಸ…

ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ (ರಿ)
ಶಿವಮೊಗ್ಗ ಜಿಲ್ಲಾ ಶಾಖೆ ವತಿಯಿಂದ

ಸನ್ಮಾನ್ಯ ಶ್ರೀ ಕೆ.ಎಸ್. ಈಶ್ವರಪ್ಪ ರವರು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು, ಕರ್ನಾಟಕ ಸರ್ಕಾರ, ವಿಧಾನಸೌಧ, ಬೆಂಗಳೂರು. ಸ್ಥಳೀಯ ಶಾಸಕರು, ಶಿವಮೊಗ್ಗ ಕ್ಷೇತ್ರ, ಶಿವಮೊಗ್ಗ.

ಮಾನ್ಯ ಜಿಲ್ಲಾಧಿಕಾರಿಗಳು, ಶಿವಮೊಗ್ಗ ಜಿಲ್ಲೆ ಶಿವಮೊಗ್ಗ ರವರಿಗೂ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ ಚನ್ನವೀರಪ್ಪ ಗಾಮನಗಟ್ಟಿ ರವರು, ಶಿವಮೊಗ್ಗ ಮಹಾನಗರ ಪಾಲಿಕೆ ಪಟ್ಟಣ ವ್ಯಾಪಾರ ಸಮಿತಿಯ ಸದಸ್ಯರಾದ ವಿನಯಕುಮಾರ್, ಶೇಷಯ್ಯ, ಹಾಗೂ ಮಣಿ, ಗೋಪಾಲ್, ಅವಿನಾಶ್, ದಿನೇಶ್, ರಂಗಮ್ಮ,ರಾಣಿಯಮ್ಮ, ನೇತ್ರಾವತಿ, ಶರತ್, ಹಾಗೂ ಬೀದಿ ಬದಿ ವ್ಯಾಪಾರಸ್ಥರು ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…