ಶಿವಮೊಗ್ಗ ನ್ಯೂಸ್…

ಜಿಲ್ಲಾ ಅಗ್ನಿ ಶಾಮಕ ಠಾಣೆ ಯಲ್ಲಿ ದಿನಾಂಕ..30..10..2021. ರಂದು ರಕ್ತದಾನ ಶಿಬಿರ ನಡೆಯಿತು. ಶಿವಮೊಗ್ಗ ಜಿಲ್ಲೆಯಾ ಎಲ್ಲಾ ಅಗ್ನಿ ಶಾಮಕ ಠಾಣೆಯಾ ಅಧಿಕಾರಿ ಸಿಬ್ಬಂದಿ ಗಳು ರಕ್ತ ದಾನ ಮಾಡಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಿದರು…

ಹಾಗೆ ಅಕಾಲಿಕ ನಿಧನ ಹೊಂದಿದ ಪುನೀತ್ ರಾಜ್ ಕುಮಾರ್ ಅವರಿಗೆ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಲಾಯಿತು ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಅಶೋಕ್ ಕುಮಾರ್ .ಶಿವಮೊಗ್ಗ ಠಾಣಾಧಿಕಾರಿ ಪ್ರವೀಣ್ ಹಾಗೂ ಬದ್ರವತಿ ಠಾಣಾಧಿಕಾರಿ ವಸಂತ್ ಮತ್ತು ಸಿಬ್ಬಂದಿ ವರ್ಗ ದವರು ಇದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…