66 ಕನ್ನಡ ರಾಜ್ಯೋತ್ಸವ…

ದುರ್ಗಿಗುಡಿ ಕನ್ನಡ ಸಂಘದ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡಲಾಯಿತು.
ಪ್ರತಿ ವರ್ಷದಂತೆ ಈ ವರ್ಷವೂ ಸಾಂಪ್ರದಾಯಕವಾಗಿ ಕನ್ನಡ ರಾಜ್ಯೋತ್ಸವ ಸಂಘಟನೆಯವರು ಆಚರಣೆ ಮಾಡಿದರು. ನಟ ಪುನೀತ್ ರಾಜಕುಮಾರ್ ಅಕಾಲಿಕ ಮರಣ ಹೊಂದಿರುವುದರಿಂದ ಸಂಘದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದುರ್ಗಿಗುಡಿ ಕನ್ನಡ ಸಂಘದ ಮಾಜಿ ಅಧ್ಯಕ್ಷರಾದ ಟಿ. ನಾಗರಾಜ್, ಡಿ.ಜಿ.ಮಂಜುನಾಥ್ ನರಸಿಂಹ,ಉಮೇಶ್,ಜಯಣ್ಣ, ಗೋಪಾಲ,ದೀಪಕ್,ಗಿರೀಶ್ ಪದಾಧಿಕಾರಿಗಳಾದ ಉಪಸ್ಥಿತರಿದ್ದರು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…