ಭಾವಪೂರ್ಣ ಶ್ರದ್ಧಾಂಜಲಿ…

ಕರ್ನಾಟಕ ರಾಜ್ಯದ ಪವರ್ ಸ್ಟಾರ್, ರಾಷ್ಟ್ರ ಪ್ರಶಸ್ತಿ ವಿಜೇತ, ಗಂಧದ ನಾಡಿನ ಖ್ಯಾತ ನಾಯಕ ನಟ ಪುನೀತ್ ರಾಜಕುಮಾರ್ ರವರು ಕೋಟ್ಯಾಂತರ ಅಭಿಮಾನಿಗಳನ್ನು ಬಿಟ್ಟು ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿದ ಹಿನ್ನಲೆಯಲ್ಲಿ ಶಿವಮೊಗ್ಗ ತಾಲೂಕಿನ ಶೆಟ್ಟಿಕೆರೆ ಗ್ರಾಮದಲ್ಲಿ ಅಪ್ಪು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ,ಮೊಂಬತ್ತಿಗಳನ್ನು ಬೆಳಗಿಸುವ ಮುಖಾಂತರ ಭಾವಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿ ಆತ್ಮಕ್ಕೆ ಶಾಂತಿ ಕೊರಲಾಯಿತು.

ವರದಿ ಮಂಜುನಾಥ್ ಶೆಟ್ಟಿ ಶಿವಮೊಗ್ಗ ಜಿಲ್ಲೆ…